|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಕ್ವಿಟ್ ಇಂಡಿಯಾ ದಿನಾಚರಣೆ
4 Oct, 2015
Admin
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಎರಡು ಪ್ರಮುಖ ಹೆಜ್ಜೆ ಗುರುತುಗಳಿವೆ. ಮೊದಲನೆಯದು 1857ರ ಸಿಪಾಯಿ ದಂಗೆ. ಎರಡನೆಯದು 1942ರ ಕ್ವಿಟ್ ಇಂಡಿಯಾ(ಭಾರತ ಬಿಟ್ಟು ತೊಲಗಿ) ಆಂದೋಲನ. ದೇಶದ ಸ್ವಾತಂತ್ರ್ಯ ವೀರರು 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ' (ಕ್ವಿಟ್ ಇಂಡಿಯಾ) ಎಂಬುದಾಗಿ ಅಂತಿಮ ತಾಕೀತು ನೀಡಿದ ದಿನ 1942ರ ಆಗಸ್ಟ್ 9. ಮಹಾತ್ಮಾ ಗಾಂಧಿ ನೇತೃತ್ವದ ಚಳವಳಿಕಾರರು ಮುಂಬಯಿಯಲ್ಲಿ ಈ ಘೋಷಣೆ ನಡೆಸಿದರು.
ಅಂದು ತ್ರಿವರ್ಣ ಪತಾಕೆಯಡಿ ಎಲ್ಲಾ ಚಳವಳಿಕಾರರೂ ಒಗ್ಗೂಡಿ, ದೇಶದಿಂದ ಪರಕೀಯರನ್ನು ಮೂಲೋತ್ಪಾಟಿಸಲು ಸಿದ್ಧರಾದ ಮಹತ್ವದ ದಿನವದು.
ಬ್ರಿಟಿಷರನ್ನು ಸಂಧಾನಕ್ಕೆ ಕರೆ ತರುವ ಗುರಿಯೊಂದಿಗೆ ಗಾಂಧೀಜಿ ಅವರು ಸಹನಶೀಲ ಪ್ರತಿರೋಧವನ್ನು ತೋರಿಸುವಂತೆ ಜನರಿಗೆ ಕರೆ ನೀಡಿದರು. ಮುಂಬೈಯ ಗೊವಾಲಿಯ ಮೈದಾನದಲ್ಲಿ 1942ರ ಆಗಸ್ಟ್ 8ರಂದು ಚಾಲನೆ ನೀಡಿದ ಈ ಹೋರಾಟಕ್ಕೆ 'ಮಾಡು ಇಲ್ಲವೇ ಮಡಿ' ಎಂಬ ಘೋಷಣಾ ವಾಕ್ಯವನ್ನು ನೀಡಿದರು. ಅಂದಿನಿಂದ ಈ ಮೈದಾನಕ್ಕೆ ಆಗಸ್ಟ್ ಕ್ರಾಂತಿ ಮೈದಾನ ಎಂದು ಮರು ನಾಮಕರಣ ಮಾಡಲಾಯಿತು.
ಗಾಂಧಿಯವರ ಅಮೋಘವಾದ ಸತ್ವಯುತ ದೇಶಭಕ್ತಿಯ ಭಾಷಣದ ನಂತರ, ಹಲವಾರು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು. ಗಾಂಧೀಜಿಯವರನ್ನು ಪುಣೆಯ ಆಗಾಖಾನ್ ಅರಮನೆಯಲ್ಲಿ ಗೃಹ ಬಂಧನದಲ್ಲಿರಿಸಲಾಯಿತು. ಇದು ಕ್ವಿಟ್ ಇಂಡಿಯ ಚಳವಳಿಯನ್ನು ಮತ್ತಷ್ಟು ಬಲಗೊಳಿಸಿತು.
ಚಳುವಳಿಯ ತೀಕ್ಷ್ಣತೆಯನ್ನು ಅರಿತ ಬ್ರಿಟಿಷರು, ಬಹುತೇಕ ಪ್ರಮುಖ ನಾಯಕರನ್ನು ಸೆರೆಮನೆಗೆ ಹಾಕಿದ್ದರಿಂದಾಗಿ ನಾಯಕರಿಲ್ಲದೆಯೇ ಚಳುವಳಿ ಉಗ್ರ ಸ್ವರೂಪವನ್ನು ಕಂಡದ್ದು ಈ ಚಳುವಳಿಯ ಹೆಗ್ಗಳಿಕೆ. ಇಡೀ ದೇಶದಲ್ಲಿ ಕ್ರಾಂತಿಯ ಅಲೆ ಎದ್ದಿತು. ಕ್ವಿಟ್ ಇಂಡಿಯ ಚಳುವಳಿಗೆ ಭಾರಿ ಸಂಖ್ಯೆಯ ಬೆಂಬಲ ವ್ಯಕ್ತವಾಗಿ ಸಹಸ್ರಾರು ಸಂಖ್ಯೆಯಲ್ಲಿ ಜನಸ್ತೋಮ ನೆರೆಯಲಾರಂಭಿಸಿ ಹೊಸ ತಿರುವನ್ನು ಕಂಡಿತು. ದೇಶದ ಮೂಲೆ ಮೂಲೆಯಲ್ಲೂ ಈ ಘೋಷಣೆಯು ಜನರನ್ನುಬಡಿದೆಬ್ಬಿಸಿತು.
ಅರುಣಾ ಅಸಫ್ ಅಲಿ ಹಾಗೂ ಸುಚೇತ ಕೃಪಲಾನಿಯವರು ಚಳವಳಿಯ ಮುಂದಾಳತ್ವವನ್ನು ವಹಿಸಿಕೊಳ್ಳುವುದರೊಂದಿಗೆ ಯುವಕರು ಹೆಚ್ಚೆಚ್ಚು ಸಕ್ರಿಯರಾಗಲಾರಂಭಿಸಿದರು. ಕೃಷಿಕರು ಬಹು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಈ ಚಳವಳಿಯ ಬಹು ಮುಖ್ಯ ಅಂಶವಾಗಿತ್ತು.
ಬ್ರಿಟಿಷರ ದಬ್ಬಾಳಿಕೆಯು ದೇಶದ ಜನರ ಕಣಕಣದಲ್ಲೂ ರಕ್ತ ಕುದಿಯುವಂತೆ ಮಾಡಿತ್ತು ಎಂಬುದಕ್ಕೆ ಸಾಕ್ಷಿಯಾದ ಘಟನೆ ಕ್ವಿಟ್ ಇಂಡಿಯಾ ಆಂದೋಲನ. ಕ್ವಿಟ್ ಇಂಡಿಯ ಚಳವಳಿಯ ಜ್ವಾಲೆಗಳು ಬ್ರಿಟಿಷ್ ಆಡಳಿತದ ಬುಡ ಹತ್ತಿ ಉರಿಯಲಾರಂಭಿಸಿತು. ಅದರ ಕಾವಿನ ಪರಿಣಾಮವೇ ಐದು ವರ್ಷದ ಬಳಿಕ ನಾವು 1947ರ ಆಗಸ್ಟ್ 15ರಂದು ಗಳಿಸಿದ ಸ್ವಾತಂತ್ರ್ಯ.
Reading Corner ( Ctrl + Mouse Click)
केन्द्रीय मन्त्रिपरिषद् के विरुध्द अविश्वास प्रस्ताव कहाँ प्रस्तुत किया जा सकता है ?
डब्ल्यू. सी. रैंड कौन था, जिसकी वर्ष 1897 में चापेकर बन्धुओं ने हत्या की थी ?
पारिस्थितिक अनुक्रमण का सर्वप्रथम अध्ययन किसने किया था ?
सूर्य.कलंक की खोज करने वाला सबसे पहला वैज्ञानिक कौन था ?
यामिनी ड्डष्णमूर्ति का सम्बन्ध किस शास्त्रीय नृत्य से है ?
‘‘स्वतन्त्रता के लिए लम्बी यात्रा’’ पुस्तक किसकी आत्मकथा है ?
‘सतर्क आकाश.2012’ किन देशों के बीच हुए संयुक्त सैन्य अभ्यास का नाम है ?
जंग से बचाने के लिए लोहे से बने पानी के पाइपों पर जस्ते की परत चढ़ाने को क्या कहते हैं ?
कम्प्यूटर के आविष्कारक कौन हैं ?
‘गीत गोविन्द’ के रचनाकार कौन हैं ?
इकोलॉजी (पारिस्थितिकी) शब्द का सर्वप्रथम प्रयोग किस वैज्ञानिक ने किया था ?
संविधान के कौन-से अनुच्छेद के अधीन भारत के राष्ट्रपति पर महाभियोग चलाया जा सकता है ?
सहतारा यसितार) का जनक किसको समझा जाता है ?
‘कठपुतली’ किस राज्य का प्रमुख लोक नृत्य है ?
कौन-सा जलाशय अंडमान और निकोबार द्वीप समूहों को अलग करता है ?
किस उच्च न्यायालय की अधिकारिता सर्वाधिक क्षेत्रों पर है ?
कम्प्यूटर के संचालन में प्रयुक्त प्रोग्राम, नियम तथा कम्प्यूटर क्रियाओं से सम्बन्धित अन्य लिखित (या चिप में दर्ज) सामग्री को क्या कहा जाता है ?
भारतीय संविधान के 73वें संशोधन का सम्बन्ध किससे है ?
प्लास्टर ऑफ पेरिस (पेरिस प्लास्टर) किससे बनता है ?
किसे ‘सितार’ एवं ‘तबला’ का आविष्कारक माना जाता है ?
राज्य सभा का अध्यक्ष कौन होता है ?
सूर्य का आकार पृथ्वी से कितना बड़ा है ?
प्रसिध्द ‘विट्ठल स्वामी का मन्दिर’ तथा ‘हजारा का मन्दिर’ का निर्माण किसने करवाया था ?
भारत सरकार द्वारा दिया जाने वाला सर्वोच्च पुरस्कार कौन सा है ?
‘दोहावली’, ‘कवितावली’, ‘विनयपत्रिका’ जैसी भक्ति रचनाएँ किस भक्ति सन्त की हंै ?
सुरक्षा परिषद में स्थायी सदस्यों की संख्या कितनी है ?
तंजौर के ‘वृहदेश्वर मन्दिर’ का निर्माण किसने कराया था ?
नवयुवतियों हेतु राजीव गाँधी शक्तिकरण योजना ‘सबला’ किस आयु वर्ग की लड़कियों के लिए है ?
भारत में मुद्रा स्फीति किसके द्वारा मापी जाती है ?
संयुक्त राष्ट्र संघ का महासचिव बनने वाला पहला अफ्रीकी राष्ट्रीय व्यक्ति कौन था ?
किस ग्रह द्वारा सूर्य की परिक्रमा की गति के अवलोकन के आधार पर जोहानेस केप्लर ने अपने तीन सिध्दांतो की रचना की ?
प्रसिध्द भारतीय महिला एथलीट पी.टी. उषा की आत्मकथा का क्या नाम है ?
संविधान सभा द्वारा अन्तिम रूप से पारित संविधान में कुल कितने अनुच्छेद और अनुसूचियाँ थी ?
स्वतंत्र भारत के चैथे राष्ट्रपति कौन थे ?
मिस किम कैंपबेल किस देश की प्रथम महिला प्रधानमंत्री हैं ?
Managed Services By:
www.upscgk.com
Home
About us
Services
Terms
Team
Sitemap
Contact