|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಭಾರತದ ಇತಿಹಾಸ
4 Oct, 2015
Admin
ಸಂಗಂ ಕಾಲದ ಆಡಳಿತ :-
ರಾಜ್ಯದ ಆಡಳಿತದ ಕೇಂದ್ರ ಬಿಂದು - ಅರಸ
ರಾಜ ಪದವಿ - ವಂಶ ಪಾರಂಪರ್ಯವಾಗಿತ್ತು .
ರಾಜರನ್ನು ದೈವಾಂಶ ಸಂಭೂತನೆಂದು ನಂಬಿದ್ದರು .
ರಾಜಕೀಯದಲ್ಲಿ ಅರಸನಿಗಿದ್ದ ಸಲಹಾ ಸಮಿತಿಗಳು - ಎಂಪೆರುಕುಳು ಹಾಗೂ ಎನ್ ಪೆರಾಯಮ್ .
ರಾಯಭಾರಿಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಧೂತರು .
ಗೂಢಾಚರರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬರ್ರರ್ .
ರಾಜ್ಯವನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು ,- ಮಂಜಲಮ್
ಪ್ರಾಂತ್ಯಗಳನ್ನು - ನಾಡುಗಳಾಗಿ ವಿಂಗಡಿಸಲಾಗಿತ್ತು .
ನಾಡುಗಳನ್ನ - ಹಳ್ಳಿಗಳಾಗಿ ಮತ್ತು ಪಟ್ಟಣಗಳಾಗಿ ವಿಬಾಗಿಸಲಾಗಿತ್ತು .
ಹಳ್ಳಿಗನ್ನ ಈ ರೀತಿ ವಿಭಾಗಿಸಲಾಗಿತ್ತು - “ ಸಿರೂರ್ ಮತ್ತು ಪೆರೂರ್ “
ಹಳ್ಳಿಯ ಗ್ರಾಮ ಸಭೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಅವೈ “
ಹಳ್ಳಿಯ ಆಗು ಹೋಗುಗಳನ್ನ ನೋಡಿಕೊಳ್ಳುತ್ತಿದ್ದ ಸಂಸ್ಥೆಗಳು - ಮನ್ರಾಂ ಮತ್ತು ಪೊಡಿಯಲ್
ಸೈನ್ಯವನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಪಪೈ “
ಸೇನಾಧಿಪತಿಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ತಾನೈತ್ ತಲೈವನ್
ಯುದ್ಧದಲ್ಲಿ ಮರಣ ಹೊಂದಿದ ಸೈನಿಕರಿಗೆ ಸವಿ ನೆನಪಿಗಾಗಿ ನೆಡುತ್ತಿದ್ದ ಸ್ಮಾರಕಗಳು - ವೀರಕಲ್ಲು ಮತ್ತು ನೆಡುಕಲ್
ಸಂಗಂ ಯುಗದ ಜರನ ಆದಾಯದ ಮೂಲ - ಭೂಕಂದಾಯ ಹಾಗೂ ವ್ಯಾಪಾರ
ಭೂತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - “ ಕರೈ “
ಪಾಂಡ್ಯರ ರಾಜ್ಯವನ್ನು ಆಳುತ್ತಿದ್ದ ರಾಣಿ - ಪಾಂಡೈಯಾ
ಚೋಳರ ಕಾಲದಲ್ಲಿ ನ್ಯಾಯ ತೀರ್ಮಾನಕ್ಕೆ ಖ್ಯಾತಿ ಪಡೆದಿದ್ದ ಸ್ಥಳ - ಉರೈಯೂಲ್ .
ರೈತರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ವೆಳ್ಳಾರರು .
ಸಂಗಂ ಕಾಲದಲ್ಲಿ ಕೃಷಿಗೆ ವರದಾನವಾಗಿ ಶ್ರಮಿಸಿದ ನದಿಗಳು - ಪೆಣ್ಣಾರ್ , ಪಾಲಾರ್ , ಕಾವೇರಿ ಮತ್ತು ತಾಮ್ರ ಪರ್ಣಿ .
ಚೇರ ದೇಶ ಈ ಹಣ್ಣಿಗೆ ಹೆಸರು ವಾಸಿಯಾಗಿತ್ತು - ಹಲಸು
ಸಂಗಂ ಕಾಲದಲ್ಲಿ ಹತ್ತಿ ಬಟ್ಟೆಗೆ ಹೆಸರಾದ ಸ್ಥಳ - ಉರೈಯೂರು
ಪಾಂಡ್ಯರ ಪ್ರಮುಖ ಬಂದರು - ಸಲಿಯೂರ್
ಚೋಳರ ಪ್ರಮುಖ ಬಂದರು - ಪುಹಾರ್ .
ಎತ್ತರದ ಬೆಳಕಿನ ಮನೆ ಈ ಬಂದರಿನಲ್ಲಿತ್ತು - ನಿರ್ಪೆಯರ್ಕು .
ಮಾರುಕಟ್ಟೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ಅವಣಂ
ಮಾರುಕಟ್ಟೆಯ ವಿಧಗಳು - ಮಾಳಂಗಾಟಿ ಹಾಗೂ ಅಲ್ಲಂಗಾಡಿ
ಬೆಳಗಿನ ಮಾರುಕಟ್ಟೆಯ ಹೆಸರು - ಮಾಳಂಗಾಡಿ
ಸಂಜೆಯ ಮಾರುಕಟ್ಟೆಯ ಹೆಸರು - ಅಲ್ಲಂಗಾಡಿ
ಬಾರತದಿಂದ ರಪ್ತಾಗುತ್ತಿದ್ದ ಮಲ್ಸನ್ ಗಳನ್ನು ಪ್ಲೀನಿ - ನೆಯ್ದ ಬಲೆಗಳು ಎಂದು ಕರೆದಿದ್ದಾರೆ .
ಮೆಣಸನ್ನು ಅಧಿಕ ಪ್ರಮಾಣದಲ್ಲಿ ರಪ್ತು ಮಾಡುತ್ತಿದ್ದ ಗ್ರೀಕರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಯವನ ಪ್ರಿಯರು
ಸಂಗಂ ಕಾಲದ ನಾಣ್ಯಗಳು - ನಿಷ್ಕ , ಫಲ , ಸುವರ್ಣ ( ಬಂಗಾರದ ನಾಣ್ಯ ) ಕಾಕಿನಿ ( ತಾಮ್ರದ ನಾಣ್ಯ ) ಹಾಗೂ ಶತಮಾನ ( ಬೆಳ್ಳಿ ನಾಣ್ಯ ) .
ಸಂಗಂ ಸಮಾಜದಲ್ಲಿ ಬ್ರಾಹ್ಮಣರನ್ನು ಈ ಹೆಸರಿನಿಂದ ಕರೆಯಲಾಗಿದೆ - ಅಂದಣರ್
ಸಂಗಂ ಯುಗದ ಪ್ರಸಿದ್ಧ ಕವಯಿತ್ರಿಗಳು - ಅಮ್ಟೆ ಮತ್ತು ನೆಚ್ಚಿಲ್ಲಿಯರ್
ಸಂಗಂ ಸಮಾಜದ ಜನರನ್ನು ಕೇಶಾಲಂಕಾರವನ್ನು ಈ ಹೆಸರಿನಿಂದ ಕರೆಯತ್ತಿದ್ದರು - ಇಂಪಾಲ್ .
ಸಂಗಂ ಜನರ ರುಚಿಕರವಾದ ಆಹಾರ - ಪೊಂಗಲ್
ಸಂಗಂ ಸಮಾಜದಲ್ಲಿ ಚಿತ್ರಕಲೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಇಯಾಮ್ .
ಸಂಗಂ ಜನರ ಪ್ರಮುಖ ಧಾರ್ಮಿಕ ಪದ್ಧತಿ - ಶಿವಾರಾಧನೆ , ಮಾತೃ ದೇವತಾರಾಧನೆ ಮತ್ತು ಲಿಂಗಾರಾಧನೆ ,
ಸಂಗಂ ಯುಗದ ಮುಖ್ಯ ದೇವರು - ಮುರುಗನ್ .
ಮುರುಗನನ್ನು ತೃಪ್ತಿಪಡಿಸಲು ನಡೆಯುತ್ತಿದ್ದ ನೃತ್ಯ - ವೆಲಂಡಾಲ್ .
ಮಧರೈಯಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ಆಚರಿಸುತ್ತಿದ್ದ ಉತ್ಸವ - ಕಾಮನ ಉತ್ಸವ
ಸಂಗಂ ಜನರು ದೇವಾಲಯಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕೋಯಿಲ್
ಸಂಗಂ ಜನರ ಆರಂಭ ಕಾಲದ ಪೂಜೆ - ಪತ್ತಿನಿ ( ಪರಿಶುದ್ಧ ಸ್ತ್ರೀಪೂಜೆ )
ಸಂಗಂ ಕಾಲದಲ್ಲಿ ಬೌದ್ಧಧರ್ಮದ ಕೇಂದ್ರಗಳು - ನಾಗಪಟ್ಟಣಂ , ಕಾಂಜಿವರಂ ಹಾಗೂ ಮಧುರೈ.
ಜೈನ ಧರ್ಮದ ಪ್ರಮುಖ ಕೇಂದ್ರ - ಮಧುರೈ
ಸಂಗಂ ಸಾಹಿತ್ಯ :-
ಸಾಹಿತ್ಯದ ದೃಷ್ಠಿಯಿಂದ ಸಂಗಂ ಯುಗವನ್ನು ಈ ಹೆಸರಿನಿಂದ ಕರೆಯಲಾಗಿದೆ “ ಅಗಸ್ಟಸ್ ಯುಗ “ .
“ ಅಗಸ್ಟಸ್ ಯುಗ “ ಎಂದು ಕರೆದವರು - ಡಾ. ವಿ.ಎ.ಸ್ಮಿತ್
ಸಂಗಂ ಯುಗದಲ್ಲಿ “ ಪ್ರೆಂಚ್ ಅಕಾಡೆಮಿ “ ಗಳಂತೆ ಕಾರ್ಯನಿರ್ವಹಿಸುತ್ತಿದ್ದವು - ಸಂಗಂ ಕೂಟಗಳು .
ಪಾಂಡ್ಯರ ಕಾಲದ ಪ್ರಥಮ ಸಂಗಂ ಅಥವಾ ತಲೈ ಸಂಗಂ ಸ್ಥಾಪನೆಯಾದ ಸ್ಥಳ - ತೀನ್ ಮಧುರೈ .
ಪ್ರಥಮ ಸಂಗಂನ ಅಧ್ಯಕ್ಷ - ಅಗಸ್ತ್ಯ .
ಎರಡನೇ ಸಂಗಂ ಅಥವಾ ನಡುಸಂಗಂನ ಸ್ಥಾಪಿತವಾದ ಸ್ಥಳ - ಕಟಕಾಪುರ .
ಎರಡನೇ ಸಂಗಂನ ಅಧ್ಯಕ್ಷ - ಅಗತ್ತಿಯರ್ರ .
ಅತ್ಯಂತ ಪ್ರಾಚೀನ ತಮಿಳು ವ್ಯಾಕರಣ ಗ್ರಂಥ - ತೋಲ್ಯಪ್ಪಿಯಂ
ತೋಳಪ್ಪಿಯಂ ವ್ಯಾಕರಣ ಗ್ರಂಥದ ಕರ್ತೃ - ತೊಲ್ ಕಪ್ಪಿಯಲ್
ಮೂರನೇ ಸಂಗಂನ ಅಥವಾ ಕವೈ ಸಂಗಂ ಸ್ಥಾಪನೆಯಾದ ಸ್ಥಳ - ಮಧುರೈ .
ಮೂರನೇ ಸಂಗಂನಲ್ಲಿ ಅಥಾವ ಕಡೆಯ ಸಂಗಂನ ಅಧ್ಯಕ್ಷ - ನಕ್ಕಿರರ್
ಮೂರನೇ ಸಂಗಂನಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು - ಪತ್ತುಪಾಟ್ಟು , ಎಟ್ಟುತೊಗೈ , ಪದಿನೇಲ್ ಕೀಲ್ ಕರಣ ಕುಲ್
ಪ್ರಾಚೀನ ತಮಿಳರ ಸಾಮಾಜಿಕ ಹಾಗೂ ಧಾರ್ಮಿಕ ಚರಿತ್ರೆಯನ್ನು ಒಳಗೊಂಡ ಆಧಾರ ಗ್ರಂಥ - ಎಟ್ಟುತ್ತೊಗೈ .
ತಿರುಕುರಳ್ ಕೃತಿಯ ಕರ್ತೃ “ ತಿರುವಳ್ಳುವರ್ “
ಶಿಲಾಪ್ಪಾದಿಕರಂ ಕೃತಿಯ ಕರ್ತೃ “ ಇಳಂಗೋ ಅಡಿಗಳ್ “
“ ತಮಿಳು ನಾಡಿನ ಬೈಬಲ್ “ ಎಂದೆ ಪ್ರಸಿದ್ದವಾಗಿರುವ ಗ್ರಂಥ “ ತಿರುಕುರಳ್ “
“ ವೇದಾ ಸಾರವೆಂತಲೂ , ಸಾಸುವೆಯೊಳಗೆ 7 ಕಡಲು ಹುದುಗಿಸಿರುವ ಶ್ರೇಷ್ಠ ಕೃತಿ “ ಎಂದು ಖ್ಯಾತಿಯಾಗಿರುವ ಕೃತಿ - ತಿರುಕುರಳ್
“ಮಣಿ ಮಕೈಲೇ “ ಕೃತಿಯ ಕರ್ತೃ - ಸತ್ತನಾರ್ ( ಚಿತ್ತನೈ ಸತ್ತನಾರ್ )
ಜೀವಿಕ ಚಿಂತಾಮಣಿ ಕೃತಿಯ ಕರ್ತೃ “ ತಿರುತಕ್ಕ ದೇವರ್ “ ( ಜೈನ ಕೃತಿ )
ತಮಿಳು ಸಾಹಿತ್ಯದ ಸುವರ್ಣಯುಗ - ಸಂಗಂ ಯುಗ .
Extra Tips :-
ಪ್ರಾಚೀನ ತಮಿಳು ಸಾಹಿತ್ಯಕ್ಕೆ ಆಧಾರ - ಸಂಗಂ ವಾಯಜ್ಞಂ
ತಮಿಳು ದೇಶದ ಮೇಲೆ ಪ್ರಪ್ರಥಮವಾಗಿ ಸಾರ್ವಭೌಮತ್ವ ಸಾಧಿಸಿದ ಚೋಳರಾಜ - ಕುಕಾಲ ಚೋಳನ್ .
ಮಲಬಾರ್ ತೀರದಲ್ಲಿ ಚೇರ ಸೈರ್ವಭೌಮತ್ವವನ್ನು ನೆಲೆಗೊಳಿಸಿದ ರಾಜ - ನೆಡು ಚೇರನ್ ಆಂಡಾನ್ .
ಉತ್ತರ ಭಾರತದ ಗಂಗಾನದಿ ಪ್ರಾಂತ್ಯದವರೆಗೆ ಚೈತ್ರ ಯಾತ್ರೆ ನಡೆಸಿದ ರಾಜ - ಸೆಂಗುಟ್ಟು ವಾನ್ .
“ ಪರಮೇಶ್ವರ “ ಎಂಬ ಬಿರುದು ಧರಿಸಿದ್ದ ಪಾಂಡ್ಯ ಅರಸ - ನೆಡುಂ ಚೆಳಿಯನ್
“ ತಿರುಮೂರು ಕಡುಪುಡಯ್ “ ಕೃತಿಯ ಕರ್ತೃ - ನಕ್ಕಿರರ್.
ಕ್ರಿ.ಪೂ.ಎರಡನೇ ಶತಮಾನದಲ್ಲಿ ತಮಿಳು ಭಾಷೆಗೆ ಬಳಸಿದ ಲಿಪಿ - ಬ್ರಾಹ್ಮಿ.
ಸಂಗಂ ಯುಗದಲ್ಲಿ ಮುಖ್ಯ ಉಧ್ಯಮ - ವಸ್ತ್ರ ಉದ್ಯಮ .
ಕರಿಕಾಳ ಚೋಳನ ವಿಜಯಗಳನ್ನ ವಿವರಿಸಿದ ಗ್ರಂಥ - ಪಟ್ಟಿನ ಪಾಲೈ .
ಕನ್ನಗಿ ದೇವಾಲಯದ ಪ್ರಾರಂಭೋತ್ಸವಕ್ಕೆ ಆಗಮಿಸಿದ ಸಿಂಹಳದ ರಾಜ - ಗಜ ಬಾಹು
ಲಲಿತ ಕಲೆಗಳ ಕುರಿತು ಬೆಳಕು ಚೆಲ್ಲುವ ತಮಿಳು ಕೃತಿ - ಮಣಿಮೇಖಲೈ .
ಸಂಗರ್ ಕೊಲಾಂಡಿಯಾ ಪದದ ಅರ್ಥ - ವರ್ತಕ ಶಾಕೆಗಳು .
“ ಮಧುರೈ ಕಂಜಿ “ ಕೃತಿಯ ಕರ್ತೃ - ಮಾಗುಂಡಿ ಮರುಧನ್.
ಸಂಗಂ ಯುಗದಲ್ಲಿ ಜಾರಿಯಲ್ಲಿದ್ದ ಜಾತಿ ವ್ಯವಸ್ಥೆ ಯನ್ನು ಈ ಹೆಸರಿನಿಂದ ಕರೆಯುವರು - ತುಡಿಯನ್.
ಸಂಗಂ ಯುಗದಲ್ಲಿ ರಾಜನ ಆಸ್ಥಾನವನ್ನು ಈ ಹೆಸರಿನಿಂದ ಕರೆಯುವರು - ಮನ್ನಂ.
ತೊಂಟಿ,ಮುರಿಜನ್ ಬಂದರು ಪಟ್ಟಣಗಳು ಈ ಸಂಗಂ ರಾಜ್ಯದಲ್ಲಿದ್ದವು - ಚೇರನ್
ಪಾಂಡ್ಯರ ರಾಜಧಾನಿ ಮಧುರೈ ಈ ನದಿಯ ದಂಡೆಯಲ್ಲಿದೇ - ವೈಗೈ ನದಿ .
ಈ ಮಾರ್ಗದ ಮೂಲಕ ಭಾರತ ಈಜಿಪ್ಟ್ ನೊಂದಿಗೆ ವ್ಯಾಪಾರ ಸಂಬಂಧಗಳನ್ನು ನಡೆಸುತ್ತಿತ್ತು -ಕೆಂಪು ಸಮುದ್ರ ಮಾರ್ಗ .
ಕರಿಕಾಳ ಚೋಳನ ತಂದೆಯ ಹೆಸರು - ಇಲಾಂಜಿತ್ ಸೇನಿ.
ಸಂಗಂ ಯುಗದಲ್ಲಿ ಗೆಲುವಿನ ದೇವತೆಯಾಗಿ ಪೂಜಿಸುತ್ತಿದ್ದ ದೇವತೆ - ಕೊರವೈ.
ಸಂಗಂ ಯುಗದಲ್ಲಿ ವೆಲ್ವಿ ಪದದ ಅರ್ಥ - ಯಜ್ಞ.
ಕೊರಗೈ ಬಂದರು ಈ ನದಿಯ ತೀರದಲ್ಲಿತ್ತು - ತಾಂಬ್ರವರ್ಣಿ .
ಕರ್ನಾಟಕ ಪದವನ್ನು ಪರಿಚಯಿಸುವ ತಮಿಳು ಗ್ರಂಥ - ಶಿಲಪ್ಪಾದಿಕಾರಂ ಹಾಗೂ ತೋಳ್ಳಯಿಪ್ಪಿ .
ಶಿಲಪ್ಪಾದಿಕಾರಂ ಕರ್ನಾಟಕ ಪದವನ್ನು ಈ ಹೆಸರಿನಿಂದ ಪರಿಚಯಿಸಿದೆ - ಕರುನಾಡರ್ .
ವೆಳ್ವಕುಡಿ ತಾಮ್ರ ಶಾಸನದ ಕರ್ತೃ - ಪರಾಂತಕ ಚೋಳ .
ಚೋಳರ ಶಾಸನಗಳು ಕರ್ನಾಟಕ ಪದವನ್ನು ಹೀಗೆ ಸೂಚಿಸಿದೆ - ಕನ್ನಾಟ ಅಥವಾ ಕನ್ನಾಟಕ .
“ ಮಧುರೈ ಕೊಂಡ “ ಎಂಬ ಬಿರುದುಳ್ಳ ಅರಸ - ಒಂದನೇ ಪರಾಂತಕ ಚೋಳ .
Reading Corner ( Ctrl + Mouse Click)
किस अनुच्छेद के द्वारा 6 से 14 वर्ष तक के बच्चों के लिए शिक्षा का अधिकार मूल अधिकार माना गया है ?
राष्ट्रपति राज्यसभा के लिए उन व्यक्तियों में से, जो कला, साहित्य, सामाजिक सेवा आदि के क्षेत्र में ख्यातिप्राप्त हैं, कितने व्यक्तियों का नामन कर सकते हैं ?
भारत में दल.रहित लोकतंत्र का प्रस्ताव किसने रखा था ?
ओजोन परत को हानि पहुँचाने वाला घरेलू उपकरण कौन सा है ?
भारत एवं इण्डोनेशया ने वर्ष 2015 तक अपना व्यापार लक्ष्य कितना रखा है ?
योजना आयोग को स्थापित किए जाने का वर्ष कौन सा था ?
कैंसर के उपचार के लिए प्रयुक्त उत्ड्डष्ट गैस कौन सी है ?
‘निशात बाग’ भारत के किस राज्य में है ?
राष्ट्रीयड्डत बैंक का सबसे बड़ा शेयरधारक (प्रतिशत शेयरधारण में) कौन है ?
प्रधानमंत्री राहत कोष के लिए अंशदान पर आयकर में कितनी छूट प्राप्त होती है ?
विश्व में कोयले का सबसे बड़ा उत्पादक देश कौनसा है ?
ब्राजील की प्रथम महिला राष्ट्रपति किसको चुना गया ?
विशेष आर्थिक क्षेत्र (SEZ) की अवधारणा किस देश में पहले शुरू की गई थी ?
सामान्य वयस्क व्यक्ति में कुल कितना रक्त होता है ?
भारतीय संविधान की कौनसी विशेषता इंग्लैण्ड से ली गई है ?
भारतीय उपमहाद्वीप की पहली सभ्यता का विकास कहाँ हुआ ?
भारतीय रिजर्व बैंक का राष्ट्रीयकरण कब किया गया था ?
किस अधिनियम को ‘काला कानून’ की संज्ञा दी गई थी ?
कौन-सा दिन विश्व पर्यावरण दिवस के रूप में मनाया जाता है ?
भारत में 1983 ई. का प्रूडेन्सियल विश्व कप क्रिकेट किसकी कप्तानी में जीता था ?
कोंकण रेलवे लाईन की लंबाई कितने कि.मी. है ?
महलानोबिश मॉडल का सम्बन्ध किस पंचवर्षीय योजना के साथ जोड़ा गया है ?
नासा ने ग्रीनलैण्ड की बर्फ का अध्ययन करने के लिए एक रोबोट भेजा है। इसका नाम क्या है ?
पृथ्वी के तल से तुल्यकाली उपग्रह की ऊँचाई लगभग कितनी है ?
किस संग्रहालय को विश्व.कला संग्रहों का भण्डार कहा जाता है ?
उत्तर प्रदेश में विकेन्द्रित नियोजन प्रणाली कब शुरू की गई ?
‘विंग्स ऑफ फायर’ किसकी आत्मकथा है ?
सूर्य.कलंक की खोज करने वाला सबसे पहला वैज्ञानिक कौन था ?
संस्ड्डत व्याकरण किसने लिखा था ?
विश्व विरासत दिवस किस तिथि को मनाया जाता है ?
भारत में शून्य के संप्रत्यय सहित दशमिक संख्यात्मक प्रणाली की खोज कौन-से राजवंश के दौरान हुई ?
कौन-सा जलाशय अंडमान और निकोबार द्वीप समूहों को अलग करता है ?
स्वतंत्र भारत के चैथे राष्ट्रपति कौन थे ?
‘कठपुतली’ किस राज्य का प्रमुख लोक नृत्य है ?
शरीर के आंतरिक अंगो का परीक्षण किस उपकरण द्वारा किया जाता है ?
Managed Services By:
www.upscgk.com
Home
About us
Services
Terms
Team
Sitemap
Contact