|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಬಹಮನಿ ಸಾಮ್ರಾಜ್ಯ
4 Oct, 2015
Admin
ಬಹಮನಿ ಸಾಮ್ರಾಜ್ಯ
1. ಬಹಮನಿ ಸಾಮ್ರಾಜ್ಯ ಕಾಲ - ಕ್ರಿ.ಶ.1347 – 1527
2. ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಮುಸ್ಲಿಂ ಸಾಮ್ರಾಜ್ಯ - ಬಹಮನಿ ಸಾಮ್ರಾಜ್ಯ
3. ಸ್ಥಾಪಕ - ಅಲ್ಲಾವುದ್ದೀನ್ ಹಸನ್ ಗಂಗೂ ಮತ್ತೊಂದು ಹೆಸರು - ಜಾಫರ್ ಖಾನ್
4. ಬಹಮನಿ ಸಾಮ್ರಾಜ್ಯ ಸ್ಥಾಪನೆ - 1347 ಆಗಸ್ಟ್ 3
5. ಬಹಮನಿ ಸಾಮ್ರಾಜ್ಯ ಆರಂಭದ ರಾಜಧಾನಿ - ಗುಲ್ಬರ್ಗ
6. ಗುಲ್ಬರ್ಗದ ಪ್ರಾಚೀನ ಹೆಸರು - ಅಹ್ ಸಾನಾಬಾದ್
7. ನಂತರದ ರಾಜಧಾನಿ - ಬೀದರ್
8. ಸ್ಮಾರಕ ತಯಾರಿಸಲು ಬಳಸಿದ ಶಿಲ್ಪಿಗಳು - ಪರ್ಶಿಯಾದವರು
ಆಧಾರಗಳು
9. ತಾರಿಕ್ - ಏ - ಪೆರಿಸ್ತಾ - ಫೆರಿಸ್ತಾ
10. ಬಹರಾಮ್ - ಇ - ಮಾಸಿರ್ - ತಬತಬ
11. ಫುತ್ - ಉಸ್ - ಸಲಾತಿನ್ - ಇಸಾಮಿ
12. ತಬಕಾತ್ - ಇ - ಅತ್ತರಿ - ನಿಜಾಮುದ್ದೀನ್ ತಬಾಕಾತ್
13. ತಾಜ್ - ಕೀಸರ್ - ಉಲ್ ಮುಲ್ಕ್ - ಪೀರೋಜ್
14. ಮಾನಿಜರ್ - ಉಲ್ - ಇನ್ಪಾ - ಮಹಮ್ಮದ್ ಗವಾನ್
15. ನಿಕೆಟಿನ್ - ( ರಷ್ಯಾದ ಪ್ರವಾಸಿ ) ಬರವಣಿಗೆಗಳು
ರಾಜಕೀಯ ಇತಿಹಾಸ
16. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ( 1347 – 1358 ) ಬಹಮನಿ ವಂಶದ ಸ್ಥಾಪಕ .
17. ಎರಡನೇ ಅಲೆಗ್ಸಾಂಡರ್ ಎಂದು ನಾಣ್ಯ ಟಂಕಿಸಿದವನು - ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ
18. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ಈತನ ಆಸ್ಥಾನ ಕವಿ - ಇಸಾಮಿ
19. ಒಂದನೇ ಮಹಮ್ಮದ್ ಷಾ ( 1358 – 1375 ) ಈತ ಹಸನ್ ಗಂಗೂನ ಮಗ
20. ಒಂದನೇ ಮಹಮ್ಮದ್ ಷಾ ಈತ ಗುಲ್ಬರ್ಗದಲ್ಲಿ ಅತಿದೊಡ್ಡ “ ಜೂಮ್ಮ ಮಸೀದಿ ” ಯನ್ನು ನಿರ್ಮೀಸಿದ
21. ಒಂದನೇ ಮಹಮ್ಮದ್ ಷಾ ಈತನ ಆಸ್ಥಾನ ಕವಿಗಳು - ಜೈನುದ್ದೀನ್ ಪೌಲತಾಬಾದಿ ಹಾಗೂ ನಿಜಾಮುದ್ದೀನ್ ಬರಾನಿ
22. ಎರಡನೇ ಮಹಮ್ಮದ ಷಾ - ( 1377 – 1397 ) ಈತ ಅರಿಸ್ಟಾಟಲ್ ಎಂಬ ನಾಮದ್ಯೇಯಕ್ಕೆ ಪಾತ್ರನಾದನು
23. ಎರಡನೇ ಮಹಮ್ಮದ ಷಾ ಈತನ ಆಸ್ಥಾನದ ಕವಿ - ಹಫೀಜ್
24. ಫೀರೋಜ್ ಷಾ ( 1397 – 1422 ) ಬಹಮನಿ ಸುಲ್ತಾನದಲ್ಲೆ ಅತ್ಯಂತ ಶ್ರೇಷ್ಠ ಸುಲ್ತಾನ್
25. ಫೀರೋಜ್ ಷಾ ಪರ್ತಾ ಎಂಬುವವಳನ್ನ ಮೋಹಸಿ ವಿವಾಹವಾದನು
26. ಫೀರೋಜ್ ಷಾ ಹಸನ್ ಗಿಲಾನಿ ಈತನ ಆಸ್ಥಾನದ ಶ್ರೇಷ್ಠ ಕವಿ
27. ಫೀರೋಜ್ ಷಾ ಈತನ ಮುಖಂಡತ್ವದಲ್ಲಿ ದೌಲತಾ ಬಾದಿನಲ್ಲಿ ಒಂದು ಖಗೋಳ ವೀಕ್ಷಾಣಾಲಯಾವನ್ನ ತೆರೆಯಲಾಯಿತು
28. ಫೀರೋಜ್ ಷಾ ಈತ ಷಾನು - ಗುಲ್ಬರ್ಗದಲ್ಲಿ ಒಂದು ಸುಂದರ ಜುಮ್ಮಾ ಮಸೀದಿ ಯನ್ನು ನಿರ್ಮೀಸಿದನು
29. ಫೀರೋಜ್ ಷಾ ಈತ ಭೀಮಾ ನದಿಯ ದಂಡೆಯ ಮೇಲೆ ತನ್ನ ಹೆಸರಿನಲ್ಲಿ ಫೀರೋಜ್ ಬಾದ್ ನಗರವನ್ನು ನಿರ್ಮಿಸಿದನು
30. 1 ನೇ ಅಹಮದ್ ಷಾ - ( 1422 – 1436 ) 14422 ರಲ್ಲಿ ರಾಜಧಾನಿಯನ್ನು ಗುಲ್ಬರ್ಗದಿಂದ ಬೀದರ್ ಗೆ ಬದಲಾಯಿಸಿದನು
31. 1 ನೇ ಅಹಮದ್ ಷಾ ಈತನನ್ನ ಜನರು ವಾಲಿ ಎಂದು ಕರೆಯುತ್ತದ್ದರು
32. 1 ನೇ ಅಹಮದ್ ಷಾ ಇವನ ಆಸ್ಥಾನದಲ್ಲಿ ಪರ್ಶಿಯನ್ ಕವಿ - ಅಜರಿ
33. ಈತನ ಕೃತಿ - ಬಹಮನ್ ನಾಮ
34. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ( 1436 1458 ) ಈತ ಬೀದರ್ ನಲ್ಲಿ ಒಂದು ವೈದ್ಯಲಾಯವನ್ನು ಸ್ಥಾಪಿಸಿದ
35. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ಈತ ಜಲೀಂ ( ದಬ್ಬಾಳಿಕೆ ರಾಜ ) ಎಂದೇ ಹೆಸರಾಗಿದ್ದ .
36. ಮಹಮ್ಮದ್ ಗವಾನ್ ( 1411 – 1481 ) 1411 ರಲ್ಲಿ ಪರ್ಶಿಯಾದ “ ಗವಾನ್ ” ( ಗಿಲಾನ್ ಗ್ರಾಮ ) ದಲ್ಲಿ ಜನಿಸಿದನು.
37. ಮಹಮ್ಮದ್ ಗವಾನ್ ಈತನ ಬಿರುದು - ಖ್ವಾಜಾ - ಇ - ಜಹಾನ್
38. ಮಹಮ್ಮದ್ ಗವಾನ್ ಈತ ಒರಿಸ್ಸಾದ ದಂಗೆಯನ್ನು ಅಡಗಿಸಿ ಅಲ್ಲಿನ ಹಿಂದೂ ದೇವಾಲಯವನ್ನು ದ್ವಂಸ ಮಾಡಿ “ ಘಾಜಿ ” ಎಂಬ ಬಿರುದನ್ನ ಪಡೆದುಕೊಂಡನು
39. ಮಹಮ್ಮದ್ ಗವಾನ್ ಈತನ ಮತ್ತೊಂದು ಬಿರುದು - ಲಷ್ಕರೆ
40. ಮಹಮ್ಮದ್ ಗವಾನ್ ಈತ ಬೀದರ್ ನಲ್ಲಿ 1472 ರಲ್ಲಿ “ ಗವಾನ್ ಮದರಸಾ ” ಎಂಬ ಕಾಲೇಜನ್ನ ನಿರ್ಮಿಸಿದನು
41. ಮಹಮ್ಮದ್ ಗವಾನ್ ಈತ ರಿಯಾಜ್ - ಉನ್ - ಇನ್ಫಾ , ಮಾನುಜರುಲ್ ಇನ್ಫಾ ಮತ್ತು ದಿವಾನ್ - ಇ- ಲಷ್ಕರ್ ಎಂಬ ಕೃತಿಯನ್ನು ರಚಿಸಿದನು
42. ಏಪ್ರಿಲ್ 15 . 1481 ರಲ್ಲಿ ಗವಾನನಿಗೆ ಗಲ್ಲು ಶಿಕ್ಷೆಯಾಯಿತು
ಬಹಮನಿ ಸುಲ್ತಾನರ ಕೊಡುಗೆಗಳು
43. ಕೇಂದ್ರದಲ್ಲಿ ಸುಲ್ತಾನನೇ ಸರ್ವೋಚ್ಚ ಅಧಿಕಾರಿ -
44. ಸುಲ್ತಾನನ್ನ “ ಭೂಮಿಯ ಮೇಲಿನ ದೇವರ ಅಧಿಕಾರಿ ’ ಎಂದು ನಂಬಲಾಗಿತ್ತು .
ಮಂತ್ರಿ ಮಂಡಲ
45. ವಕೀಲ್ - ಉಸ್ - ಸುಲ್ತಾನ್ - ಪ್ರಧಾನ ಮಂತ್ರಿ
46. ಅಮೀರ್ - ಇ- ಜುಮ್ಲಾ - ಅರ್ಥ ಸಚಿವ
47. ವಜೀರ್ - ಇ- ಅಶ್ರಫ್ - ವಿದೇಶಾಂಗ ಮಂತ್ರಿ
48. ಅಮೀರ್ - ಉಲ್ - ಉಮ್ರಾ - ಮಹಾದಂಡ ನಾಯಕ
49. ವಜೀರ್ - ಇ - ಕುಲ್ - - ಪೇಶ್ವೆ ಮಂತ್ರಿ
50. ಖಾಜಿ - ನ್ಯಾಯಾಧೀಶ
51. ಸದರ್ ಇ - ಜಹಾನ್ - ನ್ಯಾಯಾಡಳಿತ ಮಂತ್ರಿ
52. ನಜೀರ್ - ಮುಖ್ಯ ಲೆಕ್ಕಾಧಿಕಾರಿ
53. ಕೊತ್ವಾಲ - ನರ ರಕ್ಷಕ
54. ಪ್ರಾಂತ್ಯದ ಹೆಸರು - ತರಫ್
55. ಸರಕಾರ - ಜಿಲ್ಲೆ
56. ರಗಣ - ತಾಲ್ಲೂಕ್
57. ಅನಿಫ್ - ಜಿಲ್ಲೆಯ ಅಧಿಕಾರಿ
58. ದೇಸಾಯಿ - ಪರಗಣಗಳ ಅಧಿಕಾರಿ
59. ಮುಕ್ಕಣಗೌಡ - ಗ್ರಾಮದ ಅಧಿಕಾರಿ
60. ಮಕ್ ದಾಬ್ - ಶಿಕ್ಷಣ ಕೇಂದ್ರ
61. ಫಿಕಾರ್ ನಾಮಾ ಕೃತಿಯ ಕರ್ತೃ - ಬಂದೇ ನವಾಜ್
62. 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - ರಫಿ ಕ್ಷಾಜಿನ್
Extra Tips
63. ಇವರ ಕಾಲದ ಶೈಲಿಯನ್ನು “ ಸಾರ್ಸನಿಕ್ ಶೈಲಿ ” ಎಂದು ಕರೆಯಲಾಗಿದೆ
64. ಗುಲ್ಬರ್ಗದ ಕೋಟೆಯನ್ನು ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು
65. ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - ಬಂದೇ ನವಾಜ್ ದರ್ಗಾ
66. ಮಹಮ್ಮದ್ ಗವಾನ್ ನು 1472 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ
67. ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - ಬೀದರಿ ಕಲೆ
68. ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - ಟೆಹ್ನಿಷಾನ್ ಎಂದು ಕರೆಯುವರು
69. ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - ಜರ್ನಿಪಾನ್ ಎಂದು ಕರೆಯುವರು
70. ಅಮೀರ್ ಉಲ್ ಉಮ್ರಾ - ಕೇಂದ್ರ ಸೇನಾಪತಿ
71. ಲಷ್ಕರ್ ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು
72. ತೋಶಕ್ ಖಾನ್ - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ
73. ಫಿಕಾರ್ ಘರ್ - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ ಕಛೇರಿ
74. ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್ - ಅರಬ್ಬಿ ಭಾಷೆಯ ಪಂಡಿತರು
75. ಅಲಿಮುದ್ದೀನ್ ಮತ್ತು ಹಕೀಂ ನಾಸಿರುದ್ದೀನ್ - ಹೆಸರಾಂತ ಆಸ್ಥಾನ ವೈದ್ಯರು
76. ಇಬ್ರಾಹಿಂ ನಾಮ ಕೃತಿಯ ಕ್ರತೃ - ಅಬ್ದುಲ್
77. ಹಸನ್ ಗಂಗು ಗುಲ್ಬರ್ಗಕ್ಕೆ ಇಟ್ಟ ಹೆಸರು - ಹಸನ್ ಬಾದ್
78. ದಕ್ಷಿಣ ಭಾರತದಲ್ಲಿ ಮೊದಲು ಸಂಘಟಿತ ಆಡಳಿತ ಸ್ಥಾಪಿಸಿದ ಮುಸ್ಲಿಂ - ಮಹಮ್ಮದ್ ಬಿನ್ ತುಘಲಕ್
79. ಹಸನ್ ಗಂಗು - ಪರ್ಶಿಯಾದವನು
80. ಹಸನ್ ಗಂಗು - ಮಹಮ್ಮದ್ ಬಿನ್ ತುಘಲಕ್ ನ ಅಮೀರನಾಗಿದ್ದ
81. ಮಹಮ್ಮದ್ ಗವಾನ್ ನ ತಂದೆಯ ಹೆಸರು - ಜಲಾಲುದ್ದೀನ್ ಮಹಮ್ಮದ್
82. ಬಹಮನಿ ಸುಲ್ತಾನರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬೀದರ್ ಮತ್ತು ಗುಲ್ಬರ್ಗ
83. ಮಹಮ್ಮದ್ ಗವಾನ್ ನ ಮೊದಲ ಹೆಸರು - ಮಹಮ್ಮದ್ ಉದಿನ್ - ಅಹಮ್ಮದ್
84. ಬಹಮನಿ ರಾಜ್ಯದ ಕೊನೆಯ ಸುಲ್ತಾನ - ಕಲೀಮುಲ್ಲ
85. ಬಹಮನಿ ರಾಜ್ಯದಿಂದ ಹೊರಗೆ ಬಂದ ಮೊದಲ ಷಾಹಿ ರಾಜ್ಯ - ಬಿರಾರ್
86. ಬಹಮನಿ ರಾಜ್ಯದಿಂದ ಹೊರಗೆ ಬಂದ ಎರಡನೇ ಷಾಹಿ ರಾಜ್ಯ - ಬಿಜಾಪುರ
87. ಬಹಮನಿ ಸುಲ್ತಾನ ಆಡಳಿತ ಭಾಷೆ - ಪರ್ಶಿಯನ್
Reading Corner ( Ctrl + Mouse Click)
हड़प्पाई स्थलों में कांस्य नर्तकी की मूर्ति कहाँ से प्राप्त हुई है ?
बिरजू महाराज ने किस नृत्य शैली में ख्याति प्राप्त की थी ?
सूर्य में कौनसी गैस सर्वाधिक पाई जाती है ?
मणिपुर और त्रिपुरा को पूर्ण राज्य का दर्जा किस वर्ष मिला था ?
भारत में पहला सफल यड्डत प्रत्यारोपण किसने किया ?
गीत सेठी का सम्बन्ध किस खेल से है ?
भारत के संविधान के अनुच्छेद 371 के संदर्भ में निम्नलिखित में से किस राज्य के राज्यपाल का राज्य के कानून एवं व्यवस्था के विषय में विशेष उत्तरदायित्व है ?
भारत में सर्वप्रथम 2 अक्टूबर, 1959 में पंचायती राज व्यवस्था का शुभारम्भ कहाँ से किया गया ?
‘बागों का शहर’ नाम से उत्तर प्रदेश का कौन-सा शहर प्रसिध्द है ?
भारत का वित्तीय वर्ष कब प्रारम्भ होता है ?
‘मोनालिसा’ नामक चित्र की रचना किसने की थी ?
भारत में कौन-से क्षेत्र में सुल्तान जेन-उल आबिदीन का शासन था ?
बच्चों के भोजन के अधिकार पर दूसरा राष्ट्रीय सम्मेलन कहाँ आयोजित किया गया ?
गीतगोविन्द के लेखक कौन थे ?
उपभोक्ता दिवस कब मनाया जाता है ?
किस अनुच्छेद के द्वारा 6 से 14 वर्ष तक के बच्चों के लिए शिक्षा का अधिकार मूल अधिकार माना गया है ?
‘गाँधी सागर’, ‘जवाहर सागर’ तथा ‘राणा प्रताप सागर’ बाँध किस नदी पर निर्मित हैं ?
‘ड्यूश’ शब्द किस खेल से सम्बन्धित है ?
4 अक्टूबर किस दिवस के रूप में मनाया जाता है ?
हड्डी खाद के रूप में प्रयुक्त की जाती है, इसमें कौन सा पौध तत्व उपलब्ध होता है ?
उर्दू कवि मिर्जा गालिब तथा संगीतज्ञ उस्ताद फैयाज खाँ का जन्म.स्थल कौन-सा है ?
भारतीय संविधान की कौनसी विशेषता इंग्लैण्ड से ली गई है ?
भारत का पहला कंप्यूटर कहां स्थापित किया गया था ?
विलास वस्तुओं में क्रय के लिए बैंको द्वारा किस प्रकार का ऋण दिया जाता है ?
तंजौर के ‘वृहदेश्वर मन्दिर’ का निर्माण किसने कराया था ?
भारतीय संविधान में किस अनुच्छेद के आधार पर संशोधन किया जाता है ?
संविधान में मूल कर्तव्यों की प्रेरणा किस देश से ली गई है ?
संयुक्त राज्य अमेरिका में किसने थियोसोफिकल सोसायटी की स्थापना की थी ?
भारतीय रेलवे को सर्वाधिक राजस्व किससे प्राप्त होता है ?
विधानसभा एवं विधानपरिषद् के वर्ष में कम.से.कम कितने अधिवेशन होने अनिवार्य हैं ?
भारतीय मानक समय किस पर आधारित है ?
भारत में वर्तमान मुद्रा प्रणाली का प्रबंधकर्ता कौन है ?
किस संस्था को भारत के सर्वोच्च न्यायालय ने ‘पिन्जरे में बन्द तोता’ की संज्ञा दी थी ?
‘देवा शरीफ’ उत्तर प्रदेश में कहाँ स्थित है ?
यूनेस्को ने किस वर्ष को विकलांगों का अन्तर्राष्ट्रीय वर्ष घोषित किया था ?
Managed Services By:
www.upscgk.com
Home
About us
Services
Terms
Team
Sitemap
Contact