|
Skip Navigation Links
Home
>
GK Post
Home
Hindi GK
UPSC GK
State GK
South India
Tamil
Telugu
Kannada
Malayalam
West India
Marathi
Gujarati
MP GK
Chhattisgarh
North India
RPSC
Haryana
UP GK
Uttarakhand
Himachal
Delhi
East India
Bihar
Jharkhand
Educational Quiz
College Quiz
A-O Level
Medical
Medical-PG
Engineering
GATE
MBA-BBA
Aptitude
IT Eng.
International
USA
UK
MCQ GK
Exam Quiz
old Exams
जीवनी
नौकरी
विशेष
search
Article
ಭಾರತದಲ್ಲಿ ಸಾಮ್ರಾಜ್ಯಗಳ ಉಗಮ
4 Oct, 2015
Admin
ಶುಂಗ ವಂಶ
ಶುಂಗ ವಂಶದ ಸ್ಥಾಪಕ - ಪುಷ್ಯಮಿತ್ರ ಶುಂಗ
ಶುಂಗ ವಂಶದ ಧರ್ಮ - ವೈದಿಕ ಧರ್ಮ
ಕಾಳಿದಾಸನು ಶುಂಗ ವಂಶದ ರಾಜನನ್ನು ನಾಯಕ ಪಾತ್ರಧಾರಿಯನ್ನಾಗಿ ರಚಿಸಿದ ಗ್ರಂಥದ ಹೆಸರು - ಮಾಳವಿಕಾಗ್ನಿ ಮಿತ್ರ
ಪುಷ್ಯ ಮಿತ್ರ ಶುಂಗ ಮಾಡಿದ ಅಶ್ವಮೇಧ ಯಾಗವನ್ನು ಸಮೀಕ್ಷಿಸಿದ ವ್ಯಕ್ತಿ - ಪತಂಜಲಿ
ಶುಂಗ ವಂಶದ ಗೋತ್ರ - ಭಾರಧ್ವಾಜ
ಪುಷ್ಯ ಮಿತ್ರ ಶುಂಗನ ಆಡಳಿತಾವಧಿಯಲ್ಲಿ ಬಾರತದ ಮೇಲೆ ದಂಡೆತ್ತಿ ಬಂದ ವಿದೇಶಿಯರು - ಡ್ರೆಮಟ್ರಿಯಸ್
ಶುಂಗರ ಕೊನೆಯ ಅರಸ - ದೇವಭೂತಿ
ಶುಂಗರ ಕಾಲದಲ್ಲಿ ನಿರ್ಮಾಣವಾದ ವಾಸ್ತು ಶಿಲ್ಪ ಚಿಹ್ನೆ - ಬಾಹ್ಹತ್ ಸ್ತೂಪ
ಪುಷ್ಯ ಮಿತ್ರನ ಮಗನ ಹೆಸರು - ಅಗ್ನಿಮಿತ್ರ
ಬೌದ್ಧ ಧರ್ಮ ಪೀಡನೆ ಧರ್ಮ ವಿಧಾನವನ್ನು ಅನುಸರಿಸಿದ ಶುಂಗ ದೊರೆ - ಪುಷ್ಯ ಮಿತ್ರ
ಅಂತಃ ಪುರದಲ್ಲಿ ಹತ್ಯೆಗೊಳದಗಾದ ಶುಂಗ ದೊರೆ - ವಸುಮಿತ್ರ
ಚಕ್ರವರ್ತಿ ಎಂದು ಬಿರುದಾಂಕಿತ ಶುಂಗ ದೊರೆ - ಪುಷ್ಯ ಮಿತ್ರ
ಮಾಳವಿಕಾಗ್ನಿ ಮಿತ್ರ ಕೃತಿಯ ಕರ್ತೃ - ಕಾಳಿದಾಸ
ಕಣ್ವ ವಂಶ
ಶುಂಗರ ಕೊನೆಯ ದೊರೆ ದೇವಭೂತಿಯನ್ನು ಕೊಲೆಗೈದು ಕಣ್ವ ವಂಶವನ್ನು ಸ್ಥಾಪಿಸಿದವನು - ವಾಸುದೇವ ಕಣ್ವ
ಕರ್ಮಾಚಾರಿಗಳೆಂದರೆ - ಕೂಲಿಕಾರ್ಮಿಕರ
ಪುರಾಣಗಳ ಪ್ರಕಾರ ಕಣ್ವರು - 45 ವರ್ಷ ರಾಜ್ಯವನ್ನಾಳಿದ
ವಾಸುದೇವ ಕಣ್ವ ನಂತರ ಅಧಿಕಾರಕ್ಕೆ ಬಂದವರು - ಭೂಮಿಮಿತ್ರ
ಕಣ್ವರ ಕಾಲದಲ್ಲಿ ಮಗಧವನ್ನು ಆಕ್ರಮಿಸಿದವರು - - ಶಾತವಾಹನರು
ಮೌರ್ಯಯುಗದ ನಂತರ ವಿಸ್ತೃತವಾಗಿ ಬಳಕೆಯಲ್ಲಿದ್ದ ನಾಣ್ಯ - ಫಣ
ಸುಶರ್ಮನ ಮುಂಚೆ ಕಮ್ವ ದೊರೆ - ನಾರಾಯಣ
ಕಣ್ವರ ಕೊನೆಯ ದೊರೆ - ಸುಶರ್ಮ
ಸುಶರ್ಮನನ್ನು ಕೊಂದವರು - ಶಾತವಾಹನರು
3 ನೇ ಬ್ಯಾಕ್ಟ್ರಿಯನ್ ಗ್ರೀಕರು
ಕ್ರಿ.ಪೂ.2 ನೇ ಶತಮಾನದಲ್ಲಿ ಭಾರತದ ಮೇಲೆ ದಂಡೆತ್ತಿ ಬಂದವರು - ಬ್ಯಾಕ್ಟ್ರಿಯಾನ್ ಪಾಲಕರಾದ ಗ್ರೀಕರು
ಬ್ಯಾಕ್ಟ್ರಿಯಾನ್ ಗ್ರೀಕರು ಈ ಮೂಲದವರು - ಇಂಡೋಗ್ರಾಕರು
ಕ್ರಿ.ಪೂ. 2 ನೇ ಶತಮಾನದಲ್ಲಿ ಭಾರತಕ್ಕೆ ದಂಡೆತ್ತಿ ಬಂದ ಗ್ರೀಕ್ ದೊರೆ - ಡೆಮಟ್ರಿಯನ್
ಡೆಮಟ್ರಿಯನ್ ನ ರಾಜಧಾನಿ - ಪಂಜಾಬ್ ನ ಸಕಾಲ ( ಸಿಯಲ್ ಕೋಟ್ )
ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಚಿನ್ನದ ನಾಣ್ಯಗಳನ್ನು ಪ್ರವೇಶಗೊಳಿಸಿದವರು - ಇಂಡೋ ಗ್ರೀಕರು
ಗ್ರೀಕರ ಪ್ರಭಾವದಿಂದ ಭಾರತದಲ್ಲಿ ಆವಿಷ್ಕಾರಗೊಂಡ ಶಿಲ್ಪಕಲೆ - ಗಾಂಧಾರ
ಹಿಂದೂ - ಗ್ರೀಕರ ಶಿಲ್ಪಕಲೆಯ ಮಿಶ್ರಮ - ಗಾಂಧಾರ ಶಿಲ್ಪ
ವಾಯುವ್ಯ ಭಾರತದ ಮೇಲೆ ಪ್ರಥಮವಾಗಿ ದಂಡೆತ್ತಿ ಆಳ್ವಿಕೆ ನಡೆಸಿದ ವಿದೇಶಿಯರು - ಬ್ಯಾಕ್ಟ್ರಿಯನ್ ಗ್ರೀಕರು
ಡೆಮಿಟ್ರಿಯನ್ ನ ಸೇನಾಧಿಪತಿ - ಮಿನಾಂಧರ್
ಭಾರತದಲ್ಲಿ ಸ್ವತಂತ್ರ್ಯ ಬ್ಯಾಕ್ಟ್ರಿಯಾ ರಾಜ್ಯವನ್ನು ಸ್ಥಾಪಿಸಿದ ಗ್ರೀಕ್ ದೊರೆ - ಡಿಯೋಡೋಟಸ್
ಯೂಕ್ರೆಟೈಟ್ಸ್ ನ ರಾಜಧಾನಿ - ಸಂಗ್ಲಾ
ಗ್ರೀಕರ ಕ್ಯಾಲೆಂಡರನ್ನು ಬಾರತದಲ್ಲಿ ಪ್ರವೇಶಗೊಳಿಸಿದವನು - ಡೆಮಿಟ್ರಿಯನ್
ಯವನಿಕ ಪದದ ಅರ್ಥ - ಪರದೆ ಅಥವಾ ತೆರೆ
ಶಕರು / ಸಿಥಿಯನ್ನರು
ಶಕರನ್ನು ಪರಿಶುದ್ದ ಶೂದ್ರರೆಂದು ಬಣ್ಣಿಸಿದ ಗ್ರಂಥ - ಮಹಾಭಾಷ್ಯ
ಶಕರನ್ನು ಕ್ಷತ್ರಿಯರನ್ನಾಗಿ ವ್ಯಾಖ್ಯಾನಿಸಲಾದ ಸಾಹಿತ್ಯ - ಮನುಸಂಹಿತೆ
ಶಕರು ಪ್ರಾರಂಭದಲ್ಲಿ - ಪಾರ್ಥಿಯನ್ನರ ಆಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು
ರಾಜನಾಥ ನಂತರ ಶಕರು ಧರಿಸಿದ ಬಿರುದು - ಸತ್ರಪ
ಶಕರು ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಂಡ ಪ್ರಾಂತ್ಯ - ಸಿಂಧೂ ಪ್ರಾಂತ್ಯ
ಶಕರ ಮತ್ತೋಂದು ಹೆಸರು - ತೋಚಾರಯನ್ಸ್
ಮಹಾರಾಜ ಮಹಾತ್ಮ ಎಂಬ ಬಿರುದು ಹೊಂದಿದ್ದ ಶಕ ದೊರೆ - ಮಾವುಸ್
ಶಕರ ಪ್ರಥಮ ವೈರಿಗಳು - ಕುಶಾನರು
ಶಕರ ಪ್ರಸಿದ್ದ ಅರಸ - ಮೊದಲನೇ ರುದ್ರಧಮನ
ರುದ್ರಧಮನ ತಂದೆಯ ಹೆಸರು - ಜಯಧಮನ
ಶಕರ ಕಾಲದ ಸಣ್ಣ ನಗರವನ್ನು ಈ ಹೆಸರಿನಿಂದ ಕರೆಯುವರು - ನಿಗಮ್
ಶಕ ವರ್ಷ ಯಾವುದು - ಕ್ರಿ.ಶ. 78
ಬಾರತದಲ್ಲಿ ಟೋಪಿ ಮತ್ತು ಪಾದರಕ್ಷೆಯನ್ನು ಪ್ರವೇಶಗೊಳಿಸಿದವರು ಮಧ್ಯ ಏಷ್ಯಾದವರು
ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ - ರುದ್ರಧಮನ
ಮಾಳ್ವ ರಾಜ್ಯದ ರಾಜಧಾನಿ - ಉಜ್ಜಯಿನಿ
ವಿಕ್ರಮಶಕೆ ಪ್ರಾರಂಭವಾದುದು - ಕ್ರಿ..ಪೂ.58 ರಲ್ಲಿ
ಪಾರ್ಥಿಯನ್ನರು
ಪ್ರಥಮ ಪಾರ್ಥಿಯನ್ ರಾಜ - ವನೋನ್
ಗ್ರೀಕರು ದಕ್ಷಿಣ ಅಫ್ಘಾನಿಸ್ತಾನವನ್ನು ಈ ಹೆಸರಿನಿಂದ ಕರೆದಿದ್ದಾರೆ - ಅರ್ಕೋಸಿಯಾ
ಪಾರ್ಥಿಯನ್ನರ ಕಾಲದಲ್ಲಿ ಜಿಲ್ಲಾಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿ - ಮೆರಿಡಾರ್ಕ್
ವಿದೇಶಿ ಭೂಭಾಗದ ಮೇಲೆ ಯುದ್ಧದಲ್ಲಿ ಪಾಲ್ಗೋಂಡ ಮೊಟ್ಟ ಮೊದಲ ಭಾರತೀಯ ಸೇನಾಪಡೆ - ಕ್ರೆರೆಕ್ಸಸ್ ನ ಸೇನಾಪಡೆ
ಶಕರ ನಂತರ ಭಾರತದ ಪ್ರಾಂತ್ಯಗಳನ್ನು ಆಕ್ರಮಿಸಿದ ವಿದೇಶಿಯರು - ಪಾರ್ಥಿಯನ್ನರು
ಪಾರ್ಥಿಯನ್ನರ ಜನ್ಮಸ್ಥಳ - ಇರಾನ್
ವಾಯುವ್ಯ ಭಾರತದಲ್ಲಿ ಪಾರ್ಥಿಯನ್ನರ ಸ್ಥಾನವನ್ನು ಆಕ್ರಮಿಸಿದವರು - ಕುಶಾನರು
Reading Corner ( Ctrl + Mouse Click)
भारत में कार्यपालिका का अध्यक्ष कौन होता है ?
किस वर्ष में सूचना का अधिकार अधिनियम प्रभावी हुआ ?
‘जिसके पेट पर माँ ने रस्सी बाँधी थी’ उसे क्या कहते ?
देश का सबसे बड़ा वाणिज्यिक बैंक कौन-सा है ?
हल्दीघाटी की लड़ाई में अकबर ने किसको हराया था ?
किसके शासनकाल के दौरान संपत्ति के अधिकार को मौलिक अधिकारों की सूची से हटा दिया गया था ?
किस संग्रहालय को विश्व.कला संग्रहों का भण्डार कहा जाता है ?
मोटर कार के धुएं से मानसिक रोग पैदा करने वाला प्रदूषक का नाम क्या है ?
‘गुर्दे’ (किडनी) का कार्यात्मक यूनिट क्या है ?
सौरमंडल की आयु कितने वर्ष है ?
‘‘शिक्षा जन्म से प्रारम्भ होती है तथा माता उपयुक्त परिचारिका है’’ उक्त कथन किसका है ?
पृथ्वी अपनी धुरी पर किस दिशा में घूमती है ?
हमारे शरीर में त्वचा की सतह के नीचे मौजूद वसा किसके अवरोधक का कार्य करती है ?
संविधान सभा ने राष्ट्रीय गान को कब स्वीकार किया ?
भारतीय राष्ट्रीय चिह्न के नीचे देवनागरी लिपि में लिखा वाक्य ‘सत्यमेव जयते’ कहां से लिया गया ?
सूर्य से पृथ्वी पर ऊष्मा का संचरण किस विधि के द्वारा होता है ?
महाराष्ट्र के संगीत रंगमंच का प्रसिध्द लोकरूप कौन-सा है ?
किस जंतु में तंत्रिका तंत्र नहीं होता ?
विश्व का सबसे गहरा गत्र्त ‘मेरियाना ट्रेंच’ किस महासागर में स्थित है ?
नाथुला एक स्थान है, जहाँ 44 वर्षों के बाद भारत.चीन सीमा व्यापार फिर शुरू किया गया था। वह किस राज्य की भारतीय सीमा पर स्थित है ?
UNESCO ने निम्नलिखित में से किस दिन को ‘अंतर्राष्ट्रीय साक्षरता दिवस’ घोषित किया था ?
एक पीढ़ी से दूसरी पीढ़ी में आनुवंशिक गुणों के उत्तरदायी कौन होते हैं ?
काले वन किस देश में पाए जाते हैं ?
भारतीय संविधान की तीसरी अनुसूची का सम्बन्ध किससे है ?
पृथ्वी के अतिरिक्त किस ग्रह पर वायुमण्डल पाया जाता है ?
विश्व का प्रथम कम्प्यूटर नेटवर्क कौन सा है ?
भारत का दागू, जियाचा तथा जीक्झू बाँधों को लेकर किस देश के साथ तनाव है ?
कंप्यूटर के घटक उचित रूप से जोड़े गए हैं तथा कार्यरत है, इसे सुनिश्चित करने वाली कौनसी जांच-प्रक्रिया है ?
फिरोजशाह कोटला ग्राउण्ड कहाँ स्थित है ?
यदि प्रधानमंत्री या कोई अन्य मंत्री सदन का सदस्य नहीं है, तो उसे पद पर बने रहने के लिए कितने माह के अन्दर संसद का सदस्य बनना आवश्यक है ?
सूर्य.कलंक की खोज करने वाला सबसे पहला वैज्ञानिक कौन था ?
ग्यारहवीं पंचवर्षीय योजना की अवधि क्या थी ?
सीपीयू का सबसे महत्त्वपूर्ण भाग कौन सा होता है ?
किस संस्था को भारत के सर्वोच्च न्यायालय ने ‘पिन्जरे में बन्द तोता’ की संज्ञा दी थी ?
चर्चित किताब ‘हेमलेट’ किसके द्वारा लिखी गई थी ?
Managed Services By:
www.upscgk.com
Home
About us
Services
Terms
Team
Sitemap
Contact